25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ ಅಂಗನವಾಡಿಯ ಶಿಕ್ಷಕಿಯಾದ ಶ್ರೀಮತಿ ಸುಜಾತ ಶೆಟ್ಟಿಯವರಿಗೆ
ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ್ ಪೂಜಾರಿ ,
ಬಿಲ್ಲವ ಸಂಘದ ನಿರ್ದೇಶಕರಾದ ವಸಂತ ಪೂಜಾರಿ , ಅಂಗನವಾಡಿ ಸಹಾಯಕರಾದ ವಿಮಲ , ಹಾಗೂ ಪೋಷಕರಾದ ಸುಮಿತ್ರ , ಹಾಗೂ ಪುಟಾಣಿ ಮಕ್ಕಳಾದ ಪ್ರಣ್ಯ, ಹೃದಯ್, ಆಚಿಂತ್ಯ, ಮನ್ವಿತ್ ,ತೇಜಸ್ ,ಶ್ರೇಯನ್, ದಿಶಾನಿ,, ಶ್ರಾವಣಿ, ಅರುಷಿ, ದಿಯಾ ,ಮೌಶಿಕ್, ಸನ್ನಿಧಿ , ಶ್ಮಯನ್,ಆರಾಧ್ಯ, ಶ್ರೆಯನ, ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!