24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ ಅಂಗನವಾಡಿಯ ಶಿಕ್ಷಕಿಯಾದ ಶ್ರೀಮತಿ ಸುಜಾತ ಶೆಟ್ಟಿಯವರಿಗೆ
ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ್ ಪೂಜಾರಿ ,
ಬಿಲ್ಲವ ಸಂಘದ ನಿರ್ದೇಶಕರಾದ ವಸಂತ ಪೂಜಾರಿ , ಅಂಗನವಾಡಿ ಸಹಾಯಕರಾದ ವಿಮಲ , ಹಾಗೂ ಪೋಷಕರಾದ ಸುಮಿತ್ರ , ಹಾಗೂ ಪುಟಾಣಿ ಮಕ್ಕಳಾದ ಪ್ರಣ್ಯ, ಹೃದಯ್, ಆಚಿಂತ್ಯ, ಮನ್ವಿತ್ ,ತೇಜಸ್ ,ಶ್ರೇಯನ್, ದಿಶಾನಿ,, ಶ್ರಾವಣಿ, ಅರುಷಿ, ದಿಯಾ ,ಮೌಶಿಕ್, ಸನ್ನಿಧಿ , ಶ್ಮಯನ್,ಆರಾಧ್ಯ, ಶ್ರೆಯನ, ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!