July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ ಅಂಗನವಾಡಿಯ ಶಿಕ್ಷಕಿಯಾದ ಶ್ರೀಮತಿ ಸುಜಾತ ಶೆಟ್ಟಿಯವರಿಗೆ
ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ್ ಪೂಜಾರಿ ,
ಬಿಲ್ಲವ ಸಂಘದ ನಿರ್ದೇಶಕರಾದ ವಸಂತ ಪೂಜಾರಿ , ಅಂಗನವಾಡಿ ಸಹಾಯಕರಾದ ವಿಮಲ , ಹಾಗೂ ಪೋಷಕರಾದ ಸುಮಿತ್ರ , ಹಾಗೂ ಪುಟಾಣಿ ಮಕ್ಕಳಾದ ಪ್ರಣ್ಯ, ಹೃದಯ್, ಆಚಿಂತ್ಯ, ಮನ್ವಿತ್ ,ತೇಜಸ್ ,ಶ್ರೇಯನ್, ದಿಶಾನಿ,, ಶ್ರಾವಣಿ, ಅರುಷಿ, ದಿಯಾ ,ಮೌಶಿಕ್, ಸನ್ನಿಧಿ , ಶ್ಮಯನ್,ಆರಾಧ್ಯ, ಶ್ರೆಯನ, ಉಪಸ್ಥಿತರಿದ್ದರು.

Related posts

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya
error: Content is protected !!