26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ ಅಂಗನವಾಡಿಯ ಶಿಕ್ಷಕಿಯಾದ ಶ್ರೀಮತಿ ಸುಜಾತ ಶೆಟ್ಟಿಯವರಿಗೆ
ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ್ ಪೂಜಾರಿ ,
ಬಿಲ್ಲವ ಸಂಘದ ನಿರ್ದೇಶಕರಾದ ವಸಂತ ಪೂಜಾರಿ , ಅಂಗನವಾಡಿ ಸಹಾಯಕರಾದ ವಿಮಲ , ಹಾಗೂ ಪೋಷಕರಾದ ಸುಮಿತ್ರ , ಹಾಗೂ ಪುಟಾಣಿ ಮಕ್ಕಳಾದ ಪ್ರಣ್ಯ, ಹೃದಯ್, ಆಚಿಂತ್ಯ, ಮನ್ವಿತ್ ,ತೇಜಸ್ ,ಶ್ರೇಯನ್, ದಿಶಾನಿ,, ಶ್ರಾವಣಿ, ಅರುಷಿ, ದಿಯಾ ,ಮೌಶಿಕ್, ಸನ್ನಿಧಿ , ಶ್ಮಯನ್,ಆರಾಧ್ಯ, ಶ್ರೆಯನ, ಉಪಸ್ಥಿತರಿದ್ದರು.

Related posts

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!