23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ ಅಂಗನವಾಡಿಯ ಶಿಕ್ಷಕಿಯಾದ ಶ್ರೀಮತಿ ಸುಜಾತ ಶೆಟ್ಟಿಯವರಿಗೆ
ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ್ ಪೂಜಾರಿ ,
ಬಿಲ್ಲವ ಸಂಘದ ನಿರ್ದೇಶಕರಾದ ವಸಂತ ಪೂಜಾರಿ , ಅಂಗನವಾಡಿ ಸಹಾಯಕರಾದ ವಿಮಲ , ಹಾಗೂ ಪೋಷಕರಾದ ಸುಮಿತ್ರ , ಹಾಗೂ ಪುಟಾಣಿ ಮಕ್ಕಳಾದ ಪ್ರಣ್ಯ, ಹೃದಯ್, ಆಚಿಂತ್ಯ, ಮನ್ವಿತ್ ,ತೇಜಸ್ ,ಶ್ರೇಯನ್, ದಿಶಾನಿ,, ಶ್ರಾವಣಿ, ಅರುಷಿ, ದಿಯಾ ,ಮೌಶಿಕ್, ಸನ್ನಿಧಿ , ಶ್ಮಯನ್,ಆರಾಧ್ಯ, ಶ್ರೆಯನ, ಉಪಸ್ಥಿತರಿದ್ದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
error: Content is protected !!