24.8 C
ಪುತ್ತೂರು, ಬೆಳ್ತಂಗಡಿ
April 1, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಿ. 8 ಮತ್ತು 9 ರಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಯಿತು.

ವೈಯಕ್ತಿಕ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಮೂಹ 28 ತಂಡಗಳು ಭಾಗವಹಿಸಿದ್ದವು.

ಶಿಕ್ಷಕಿಯರಾದ ಪುಷ್ಪಾವತಿ ಮತ್ತು ಮಮತಾ ಸಂಯೋಜನೆ ಮಾಡಿದ ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಕಲಾಕೇಂದ್ರದ ರಂಗ ನಿರ್ದೇಶಕರಾದ ಯಶವಂತ್ ಬೆಳ್ತಂಗಡಿ, ಎಸ್.ಡಿ.ಎಮ್ ಸೆಕೆಂಡರಿ ಶಾಲೆ ಉಜಿರೆಯ ಶಿಕ್ಷಕ ಶ್ರೀರಾಮ್, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕ ಶ್ರೇಯಾನ್ಶ್, ಸರ್ಕಾರಿ ಪ್ರಾಥಮಿಕ ಶಾಲೆ ಮುಂಡತ್ತೋಡಿ ಮುಖ್ಯಶಿಕ್ಷಕಿ ಸೇವಂತಿ ತೀರ್ಪುಗಾರರಾಗಿದ್ದರು.

ಶಿಕ್ಷಕಿಯರಾದ ಶಾಂಟಿ ಜಾರ್ಜ್ ಮತ್ತು ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya
error: Content is protected !!