July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಿ. 8 ಮತ್ತು 9 ರಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಯಿತು.

ವೈಯಕ್ತಿಕ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಮೂಹ 28 ತಂಡಗಳು ಭಾಗವಹಿಸಿದ್ದವು.

ಶಿಕ್ಷಕಿಯರಾದ ಪುಷ್ಪಾವತಿ ಮತ್ತು ಮಮತಾ ಸಂಯೋಜನೆ ಮಾಡಿದ ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಕಲಾಕೇಂದ್ರದ ರಂಗ ನಿರ್ದೇಶಕರಾದ ಯಶವಂತ್ ಬೆಳ್ತಂಗಡಿ, ಎಸ್.ಡಿ.ಎಮ್ ಸೆಕೆಂಡರಿ ಶಾಲೆ ಉಜಿರೆಯ ಶಿಕ್ಷಕ ಶ್ರೀರಾಮ್, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕ ಶ್ರೇಯಾನ್ಶ್, ಸರ್ಕಾರಿ ಪ್ರಾಥಮಿಕ ಶಾಲೆ ಮುಂಡತ್ತೋಡಿ ಮುಖ್ಯಶಿಕ್ಷಕಿ ಸೇವಂತಿ ತೀರ್ಪುಗಾರರಾಗಿದ್ದರು.

ಶಿಕ್ಷಕಿಯರಾದ ಶಾಂಟಿ ಜಾರ್ಜ್ ಮತ್ತು ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya
error: Content is protected !!