22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಇಲ್ಲಿ ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ,ನೇಮೋತ್ಸವ ಕಾರ್ಯಕ್ರಮಗಳು ಡಿ. 28-31 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಶಿವಗಿರಿ ನಿವಾಸ ಕಾಪಿನಡ್ಕದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಇದರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್, ಕೋಶಾಧಿಕಾರಿ ಪ್ರವೀಣ್ ಕುಮಾರ್ ಜಹೆಚ್.ಎಸ್,ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಕಲಶಾಭಿಷೇಕ ಸಮಿತಿ ಕಾರ್ಯದರ್ಶಿ ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಯುವ ನಾಯಕ ಸಂತೋಷ್ ಕುಮಾರ್ ಕಾಪಿನಡ್ಕ,ಹರೀಶ್ ರೈ ಬಳಂಜ, ನಿತ್ಯಾನಂದ ಹೆಗ್ಡೆ,ಪ್ರಸನ್ನ ಕುಮಾರ್,ಅಖಿಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya
error: Content is protected !!