27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya
error: Content is protected !!