23.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

ಕಳೆಂಜ: ಇಲ್ಲಿಯ ವಳಗುಡ್ಡೆ ನಿವಾಸಿ ಬಿಜೆಪಿಯ ಸಕ್ರೀಯ ಹಿರಿಯ ಕಾರ್ಯಕರ್ತ ಶೀನಪ್ಪ ಗೌಡ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.10ರಂದು ಬೆಳಗ್ಗೆ ನಿಧನರಾದರು.

ಮೃತರು ಪತ್ನಿ ಕಮಲ, ಪುತ್ರರಾದ ಕೇಶವ ಗೌಡ, ಬಾಲಕೃಷ್ಣ ಗೌಡ, ಪುತ್ರಿ ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya
error: Content is protected !!