22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಇಲ್ಲಿ ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ,ನೇಮೋತ್ಸವ ಕಾರ್ಯಕ್ರಮಗಳು ಡಿ. 28-31 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಶಿವಗಿರಿ ನಿವಾಸ ಕಾಪಿನಡ್ಕದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಇದರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್, ಕೋಶಾಧಿಕಾರಿ ಪ್ರವೀಣ್ ಕುಮಾರ್ ಜಹೆಚ್.ಎಸ್,ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಕಲಶಾಭಿಷೇಕ ಸಮಿತಿ ಕಾರ್ಯದರ್ಶಿ ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಯುವ ನಾಯಕ ಸಂತೋಷ್ ಕುಮಾರ್ ಕಾಪಿನಡ್ಕ,ಹರೀಶ್ ರೈ ಬಳಂಜ, ನಿತ್ಯಾನಂದ ಹೆಗ್ಡೆ,ಪ್ರಸನ್ನ ಕುಮಾರ್,ಅಖಿಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!