April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!