33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

ಬಳಂಜ ಗ್ರಾಮದ ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ (65ವ) ರವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದರು.


ಮೃತರು ಪತ್ನಿ ಸರೋಜಿನಿ, ಪುತ್ರರಾದ ಪ್ರಶಾಂತ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪುತ್ರಿ ಪ್ರತಿಮಾ ಶೆಟ್ಟಿ, ಅಳಿಯ, ಮೊಮ್ಮಗಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!