38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

ಬೆಳ್ತಂಗಡಿ: ಇಲ್ಲಿಯ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಯವರು ಬೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,
ಹಿರಿಯ ಸಮಿತಿ ಅಧ್ಯಕ್ಷರಾದ ಅಲೋಸಿಯಸ್ ಎಸ್ ಲೋಬೊ, ಖಜಾಂಚಿ ಪ್ರಶಾಂತ್ ಎಂ., ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್, ಶ್ರೀಮತಿ ಸ್ವರ್ಣಲತಾ, ಕಾರ್ಯದರ್ಶಿ ಜೋಸ್ನಾ ವೇಲೋನ್ನಾ ಕೊರೆಯ ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya
error: Content is protected !!