23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

ಬೆಳ್ತಂಗಡಿ: ಬೆಂಗಳೂರಿನ ವಿಭಾಗೀಯ ರೈಲ್ವೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೂರನೇ ತ್ರೈಮಾಸಿಕ ರೈಲ್ವೆ ಸಲಹಾ ಮಂಡಳಿಯ ಸಭೆಯು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ನೈರುತ್ಯ ರೈಲ್ವೇ DRUCC ಸದಸ್ಯರಾದ ರಾಜೇಶ್ ಪುದುಶೇರಿ ಭಾಗವಹಿಸಿದರು.

ಸಭೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ವಂದೇ ಭಾರತ್ ಹೊಸ ರೈಲು ಮಾರ್ಗವನ್ನು ಅಳವಡಿಸಲು ಕೋರಲಾಗಿತ್ತು ಹಾಗೂ ಮಂಗಳೂರು ವಿಭಾಗದ ಹಲವಾರು ರೈಲ್ವೆ ಸಮಸ್ಯೆಗಳನ್ನು ಚರ್ಚಿಸಲಾಗಿ ಈ ಬಗ್ಗೆ ಹಿರಿಯ ರೈಲ್ವೆ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
error: Content is protected !!