23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿಸೆಂಬರ್ 19 ರಂದು ನಡೆಯಲಿದ್ದು, ಡಿಸೆಂಬರ್ 7ರಂದು ನಾಮಪತ್ರ ಸಲ್ಲಿಸಿದರು.


ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಡಿಯಲ್ಲಿ ಮಾಜಿ ಅಧ್ಯಕ್ಷರಾದ ವಸಂತ ಮಜಲು ನೇತೃತ್ವದಲ್ಲಿ ಸಾಲಗಾರರ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತಾಯ, ಕುಶಲ ಗೌಡ, ಗೋಪಾಲ ಬನ, ಬಾಲಕೃಷ್ಣ ಬಿರ್ಮೊಟ್ಟು, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ಲೋಕೇಶ್ ನಾಳ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಶೇಖರ್ ನಾಯ್ಕ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಲ್ಲಿ ಉದಿತ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಲ್ಲಿ ರಾಜಪ್ರಕಾಶ್, ಮಹಿಳಾ ಕ್ಷೇತ್ರದಲ್ಲಿ ಮಮತಾ ಆಲ್ವ, ಚಂದ್ರಾವತಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಕೇಶವ ಸೇರಿದಂತೆ 12 ಮಂದಿ ನಾಮಪತ್ರ ಸಲ್ಲಿಸಿದರು.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
error: Content is protected !!