April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಮುಂಡಾಜೆ- ಕಲ್ಮಂಜದಲ್ಲಿ ಎರಡು ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಸಂಭವಿಸಿದೆ.

ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಮಳೆಗೆ ಕಲ್ಮಂಜ ಗ್ರಾಮದ ಮಾಣಿಂಜೆ ಸೀತಾ ನಾರಾಯಣ ಹಾಗೂ ಮುಂಡಾಜೆ ಗ್ರಾಮದ ಒಂಜರೆಬೈಲು ಸೀತಾರವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಮನೆಯಲ್ಲಿ ವಾಸಿಸುತ್ತಿದ್ದ ಯಾರಿಗೂ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇಗಾಗಲೇ ಪಂಚಾಯತ್, ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
error: Content is protected !!