38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಮುಂಡಾಜೆ- ಕಲ್ಮಂಜದಲ್ಲಿ ಎರಡು ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಸಂಭವಿಸಿದೆ.

ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಮಳೆಗೆ ಕಲ್ಮಂಜ ಗ್ರಾಮದ ಮಾಣಿಂಜೆ ಸೀತಾ ನಾರಾಯಣ ಹಾಗೂ ಮುಂಡಾಜೆ ಗ್ರಾಮದ ಒಂಜರೆಬೈಲು ಸೀತಾರವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಮನೆಯಲ್ಲಿ ವಾಸಿಸುತ್ತಿದ್ದ ಯಾರಿಗೂ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇಗಾಗಲೇ ಪಂಚಾಯತ್, ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya
error: Content is protected !!