22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆಯ ನಾಗಶಯನ ರಾವ್ ಇವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ ಅಧಿಕಾರ ಹಸ್ತಾಂತರಿಸಿದರು.

ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯವರೆಗೆ ಇವರು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

Related posts

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya
error: Content is protected !!