25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುವೆಟ್ಟು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿದ ಘಟನೆ ನಡೆದಿದೆ.

ಬೆಳ್ತಂಗಡಿ ಕುವೆಟ್ಟು ನಿವಾಸಿ ಸುಲೈಮಾನ್ (56ವ) ಎಂಬವರ ದೂರಿನಂತೆ, ಡಿ.9 ರಂದು ಸಂಜೆಯಿಂದ ಡಿ.10 ರ ಸಂಜೆಯ ಅವಧಿಯಲ್ಲಿ ಸುಲೈಮಾನ್ ಮನೆಯಲ್ಲಿ ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್ ರೂಮಿನ ಗಾಡ್ರೇಜಿನ ಬಾಗಿಲು ಮುರಿದು ಒಟ್ಟು 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಕಳುವಾದ ಒಟ್ಟು ಮೌಲ್ಯ 3,87,500 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 119/2023 ಕಲಂ;457,454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!