July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುವೆಟ್ಟು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿದ ಘಟನೆ ನಡೆದಿದೆ.

ಬೆಳ್ತಂಗಡಿ ಕುವೆಟ್ಟು ನಿವಾಸಿ ಸುಲೈಮಾನ್ (56ವ) ಎಂಬವರ ದೂರಿನಂತೆ, ಡಿ.9 ರಂದು ಸಂಜೆಯಿಂದ ಡಿ.10 ರ ಸಂಜೆಯ ಅವಧಿಯಲ್ಲಿ ಸುಲೈಮಾನ್ ಮನೆಯಲ್ಲಿ ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್ ರೂಮಿನ ಗಾಡ್ರೇಜಿನ ಬಾಗಿಲು ಮುರಿದು ಒಟ್ಟು 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಕಳುವಾದ ಒಟ್ಟು ಮೌಲ್ಯ 3,87,500 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 119/2023 ಕಲಂ;457,454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya
error: Content is protected !!