25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ಮಹಾಸಭೆಯು ಕಾಜೂರು ದರ್ಗಾ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ಇವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದರಸ ಹಾಲ್ ನಲ್ಲಿ ನಡೆಯಿತು.


ಸ್ಥಳೀಯ ಇಮಾಂ ಶರೀಫ್ ಸಖಾಫಿ ಉಜಿರ್ಬೆಟ್ಟು ದುಆ ಹಾಗೂ ಉದ್ಘಾಟನೆ ಮಾಡಿದರು.
ಕಾಜೂರು ದರ್ಗಾ ಶರೀಫ್ ಆಡಳಿತ ಸಮಿತಿ ಪ್ರದಾನ ಕಾರ್ಯದರ್ಶಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ.ಎಚ್ ಅಬೂಬಕರ್ ಸಿದ್ದೀಕ್ ಕಾಜೂರು , ಕೋಶಾಧಿಕಾರಿ ಮುಹಮ್ಮದ್ ಕಮಾಲ್ ಕಾಜೂರು ಇವರ ಗೌರವ ಉಪಸ್ಥಿಯೊಂದಿಗೆ ನಡೆದ ಮಹಾಸಭೆಯಲ್ಲಿ ಹಿಂದಿನ ಸಮಿತಿಯ ಕಾರ್ಯ ವೈಕರ್ಯಗಳನ್ನು ಚರ್ಚಿಸಿ ಸಭೆಯ ಸರ್ವಾನುಮತದ ಅಭಿಪ್ರಾಯ ಮೇರೆಗೆ ಈ ಹಿಂದಿನ ಸಮಿತಿಯನ್ನೇ ಪುನರಾಯ್ಕೆ ಮಾಡಿದ ಪ್ರಕಾರ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಪ್ರಧಾನ ಕಾರ್ಯದರ್ಶಿಯಾಗಿ ಎ.ಯು ಮುಹಮ್ಮದ್ ಅಲಿ ಅಶ್ವತ್ತಡಿ, ಕೋಶಾಧಿಕಾರಿಯಾಗಿ ಎನ್ ಎ ಪುತ್ತಬ್ಬ ಅಡ್ಕ , ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಪಯ್ಯೆ , ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಅಜಲ್ದಕ್ಕಿ ಸಹಿತ ವಿರುವ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರು ವಂದಿಸಿದರು.

Related posts

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya
error: Content is protected !!