23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಹಿರಿಯ ವಿದ್ಯಾರ್ಥಿ ಸಂಘ ಸೋಣಂದೂರು ಪಣಕಜೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಸ ಹಿ ಪ್ರಾ ಶಾಲೆ ಸೋಣಂದೂರು ಇದರ ಅಭಿವೃದ್ಧಿಯ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಡಿ 3 ರಂದು ಸೋಣಂದೂರು ಶಾಲಾ ವಠಾರದಲ್ಲಿ ಜರಗಿತು.

ಪಂದ್ಯಾಟದಲ್ಲಿ ಪ್ರಥಮ  ಶಬರಿ ಫ್ರೆಂಡ್ಸ್ ಕಾವೂರು, ದ್ವಿತೀಯ ಬಿ ಕೆ ಬ್ರದರ್ಸ ಬಂಗೇರಕಟ್ಟೆ, ತೃತೀಯ ಟೀಮ್ ಧರ್ಮಸ್ಥಳ, ಚತುರ್ಥ ಶ್ರೀ ಶಾಂತಿ ಸಿದ್ಯಾಳ ತಂಡಗಳು ಪಡೆದುಕೊಂಡಿತು ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಿಸಲಾಯಿತು.

Related posts

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!