23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.19 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ.

ಕಾಂಗ್ರೆಸ್ ಬೆಂಬಲಿತ ಸಾಲಗಾರ ಸಾಮಾನ್ಯಾ ಕ್ಷೇತ್ರದಿಂದ ಪ್ರಕಾಶ್ ರಮೇಶಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಸಾಂತಪ್ಪ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಲಕ್ಷ್ಮಣ್ ನಾಯ್ಕ, ಸಾಲಗಾರ ಪರಿಶಿಷ್ಟ ಕ್ಷೇತ್ರದಿಂದ ಕೇಶವತಿ , ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಎ -1, ಕೇಶವ ಪೂಜಾರಿ ನಾಳ, ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಬಿ- 1, ಸ್ಥಾನದಿಂದ ಮರಿಟಾ ಪಿಂಟೊ, ಸಾಲಗಾರ ಮಹಿಳಾ ಮೀಸಲು – ಕ್ಷೇತ್ರದಿಂದ ಪೌಲಿನ್ ರೆಗೋ, ರೀತಾ.ಪಿ ಹಾಗೂ ಸಾಲಗಾರರಲ್ಲದ ಕ್ಷೇತ್ರ ದಿಂದ ಹರೀಶ್ ಕೆರೆ ಕೋಡಿ. ಮತ್ತು ಹರೀಶ್ ಕುಮಾರ್ , ಒಟ್ಟು 12 ಮಂದಿ ಡಿ.7ರಂದು ನಾಮಮಾತ್ರ ಸಲ್ಲಿಸಿದರು.

Related posts

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

Suddi Udaya
error: Content is protected !!