September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.19 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ.

ಕಾಂಗ್ರೆಸ್ ಬೆಂಬಲಿತ ಸಾಲಗಾರ ಸಾಮಾನ್ಯಾ ಕ್ಷೇತ್ರದಿಂದ ಪ್ರಕಾಶ್ ರಮೇಶಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಸಾಂತಪ್ಪ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಲಕ್ಷ್ಮಣ್ ನಾಯ್ಕ, ಸಾಲಗಾರ ಪರಿಶಿಷ್ಟ ಕ್ಷೇತ್ರದಿಂದ ಕೇಶವತಿ , ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಎ -1, ಕೇಶವ ಪೂಜಾರಿ ನಾಳ, ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಬಿ- 1, ಸ್ಥಾನದಿಂದ ಮರಿಟಾ ಪಿಂಟೊ, ಸಾಲಗಾರ ಮಹಿಳಾ ಮೀಸಲು – ಕ್ಷೇತ್ರದಿಂದ ಪೌಲಿನ್ ರೆಗೋ, ರೀತಾ.ಪಿ ಹಾಗೂ ಸಾಲಗಾರರಲ್ಲದ ಕ್ಷೇತ್ರ ದಿಂದ ಹರೀಶ್ ಕೆರೆ ಕೋಡಿ. ಮತ್ತು ಹರೀಶ್ ಕುಮಾರ್ , ಒಟ್ಟು 12 ಮಂದಿ ಡಿ.7ರಂದು ನಾಮಮಾತ್ರ ಸಲ್ಲಿಸಿದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!