23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.19 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ.

ಕಾಂಗ್ರೆಸ್ ಬೆಂಬಲಿತ ಸಾಲಗಾರ ಸಾಮಾನ್ಯಾ ಕ್ಷೇತ್ರದಿಂದ ಪ್ರಕಾಶ್ ರಮೇಶಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಸಾಂತಪ್ಪ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಲಕ್ಷ್ಮಣ್ ನಾಯ್ಕ, ಸಾಲಗಾರ ಪರಿಶಿಷ್ಟ ಕ್ಷೇತ್ರದಿಂದ ಕೇಶವತಿ , ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಎ -1, ಕೇಶವ ಪೂಜಾರಿ ನಾಳ, ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಬಿ- 1, ಸ್ಥಾನದಿಂದ ಮರಿಟಾ ಪಿಂಟೊ, ಸಾಲಗಾರ ಮಹಿಳಾ ಮೀಸಲು – ಕ್ಷೇತ್ರದಿಂದ ಪೌಲಿನ್ ರೆಗೋ, ರೀತಾ.ಪಿ ಹಾಗೂ ಸಾಲಗಾರರಲ್ಲದ ಕ್ಷೇತ್ರ ದಿಂದ ಹರೀಶ್ ಕೆರೆ ಕೋಡಿ. ಮತ್ತು ಹರೀಶ್ ಕುಮಾರ್ , ಒಟ್ಟು 12 ಮಂದಿ ಡಿ.7ರಂದು ನಾಮಮಾತ್ರ ಸಲ್ಲಿಸಿದರು.

Related posts

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!