July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.19 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ.

ಕಾಂಗ್ರೆಸ್ ಬೆಂಬಲಿತ ಸಾಲಗಾರ ಸಾಮಾನ್ಯಾ ಕ್ಷೇತ್ರದಿಂದ ಪ್ರಕಾಶ್ ರಮೇಶಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಸಾಂತಪ್ಪ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಲಕ್ಷ್ಮಣ್ ನಾಯ್ಕ, ಸಾಲಗಾರ ಪರಿಶಿಷ್ಟ ಕ್ಷೇತ್ರದಿಂದ ಕೇಶವತಿ , ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಎ -1, ಕೇಶವ ಪೂಜಾರಿ ನಾಳ, ಸಾಲಗಾರ ಹಿಂದುಳಿದ ವರ್ಗ- ಪ್ರವರ್ಗ ಬಿ- 1, ಸ್ಥಾನದಿಂದ ಮರಿಟಾ ಪಿಂಟೊ, ಸಾಲಗಾರ ಮಹಿಳಾ ಮೀಸಲು – ಕ್ಷೇತ್ರದಿಂದ ಪೌಲಿನ್ ರೆಗೋ, ರೀತಾ.ಪಿ ಹಾಗೂ ಸಾಲಗಾರರಲ್ಲದ ಕ್ಷೇತ್ರ ದಿಂದ ಹರೀಶ್ ಕೆರೆ ಕೋಡಿ. ಮತ್ತು ಹರೀಶ್ ಕುಮಾರ್ , ಒಟ್ಟು 12 ಮಂದಿ ಡಿ.7ರಂದು ನಾಮಮಾತ್ರ ಸಲ್ಲಿಸಿದರು.

Related posts

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya
error: Content is protected !!