28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.
5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು.

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.17 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಸಾಲಗಾರ ಸಾಮಾನ್ಯ ಬೆಳ್ತಂಗಡಿ ಕ್ಷೇತ್ರದಿಂದ ಮುಗಳಿ ನಾರಾಯಣ ಭಟ್. ಭುಜಂಗ ಶೆಟ್ಟಿ, ಮೇಲಂತಬೆಟ್ಟು ಸಾಮಾನ್ಯ ಕ್ಷೇತ್ರದಿಂದ ಕಿಶೋರ್ ಕುಮಾರ್ ಕುರ್ತೋಡಿ, ಸತ್ಯಶಂಕರ ಭಟ್, ಕುವೆಟ್ಟು ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಅರುಣ್ ಕುಲಾಲ್, ಹಿಂದುಳಿದ ವರ್ಗ ಬಿ ಮೀಸಲು ಕುವೆಟ್ಟು ಕ್ಷೇತ್ರದಿಂದ ಪುರಂದರ ಶೆಟ್ಟಿ ಪಾಡ್ಯಾರು, ಹಿಂದುಳಿದ ವರ್ಗ ಎ ಮೀಸಲು ಮೇಲಂತಬೆಟ್ಟು ಕ್ಷೇತ್ರದಿಂದ ಮೋಹನ್ ಕೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಮೋಹನ್ ನಾಯ್ಕ್, ಮಹಿಳಾ ಮೀಸಲು ಸ್ಥಾನದಿಂದ ಜಯಂತಿ ಆಚಾರ್ಯ, ಸುಂದರಿ ನಾಯ್ಕ ಬೆಳ್ತಂಗಡಿ, ಸಾಲಗಾರರಲ್ಲದ ಕ್ಷೇತ್ರ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ನಾಮಪತ್ರ ಸಲ್ಲಿಸಿದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya
error: Content is protected !!