May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.
5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು.

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.17 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಸಾಲಗಾರ ಸಾಮಾನ್ಯ ಬೆಳ್ತಂಗಡಿ ಕ್ಷೇತ್ರದಿಂದ ಮುಗಳಿ ನಾರಾಯಣ ಭಟ್. ಭುಜಂಗ ಶೆಟ್ಟಿ, ಮೇಲಂತಬೆಟ್ಟು ಸಾಮಾನ್ಯ ಕ್ಷೇತ್ರದಿಂದ ಕಿಶೋರ್ ಕುಮಾರ್ ಕುರ್ತೋಡಿ, ಸತ್ಯಶಂಕರ ಭಟ್, ಕುವೆಟ್ಟು ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಅರುಣ್ ಕುಲಾಲ್, ಹಿಂದುಳಿದ ವರ್ಗ ಬಿ ಮೀಸಲು ಕುವೆಟ್ಟು ಕ್ಷೇತ್ರದಿಂದ ಪುರಂದರ ಶೆಟ್ಟಿ ಪಾಡ್ಯಾರು, ಹಿಂದುಳಿದ ವರ್ಗ ಎ ಮೀಸಲು ಮೇಲಂತಬೆಟ್ಟು ಕ್ಷೇತ್ರದಿಂದ ಮೋಹನ್ ಕೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಮೋಹನ್ ನಾಯ್ಕ್, ಮಹಿಳಾ ಮೀಸಲು ಸ್ಥಾನದಿಂದ ಜಯಂತಿ ಆಚಾರ್ಯ, ಸುಂದರಿ ನಾಯ್ಕ ಬೆಳ್ತಂಗಡಿ, ಸಾಲಗಾರರಲ್ಲದ ಕ್ಷೇತ್ರ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ನಾಮಪತ್ರ ಸಲ್ಲಿಸಿದರು.

Related posts

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!