23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಹೊಸಂಗಡಿ: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಜನಪ್ರಿಯ ಯೋಜನೆಗಳು ಕಟ್ಟಕಡೆಯ ಫಲಾನುಭವಿಗಳಿಗೂ ದೊರಕುವಂತಾಗಲಿ ಎನ್ನುವ ನಿಟ್ಟಿನಲ್ಲಿ ಮತ್ತು ಇದರ ಮಾಹಿತಿ ಎಲ್ಲರಿಗೂ ತಿಳಿದು ಪ್ರಯೋಜನ ಪಡೆಯುವಂತಾಗಲಿ ಎಂಬ ದ್ಯೇಯ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ. 11 ರಂದು ಹೊಸಂಗಡಿ ಗ್ರಾಮ ಪಂಚಾಯತ್ ಗೆ ಆಗಮಿಸಿದ್ದು ಸಂಭ್ರಮದಿಂದ ಬರಮಾಡಿಕೊಂಡರು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಉದ್ಘಾಟಿಸಿದರು.

ವೇದಿಕೆಯಲ್ಲಿ ಕೆನರಾ ಬ್ಯಾಂಕಿನ ವೇಣೂರು ಬ್ರಾಂಚ್ ಮೆನೆಜರ್ ಅಲೋಕ್, ನಿಕಟಪೂರ್ವ ಅಧ್ಯಕ್ಷ ಕರುಣಾಕರ ಬಡಕೋಡಿ, ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ನೀಡುವ ಉಷಾ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪಂಚಾಯತ್ ಪ್ರಬಾರಿ ದಿನಕರ ಕುಲಾಲ್ ಉಪಸ್ಥಿತರಿದ್ದರು .

ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಗೋಪಾಲಕೃಷ್ಣ ಭಟ್, ಸಂಜೀವಿನಿ ಸಂಘದ ಸದಸ್ಯೆ ಎಲ್ಲಾ ಬಗೆಯ ಕೃಷಿ ಹೈನುಗಾರಿಕೆ ತೊಡಗಿಸಿಕೊಂಡ ಸುಧಾ ಗಂಗಾಧರ್, ಜೇನು ಕೃಷಿ ಮಾಡುತ್ತಿರುವ ಶ್ರೀಧರ ಮಲೆಕುಡಿಯ, ಪೋಷಣ್ ಯೋಜನೆ ಅಡಿಯಲ್ಲಿ ಕು.ಲಿಪಿ, ಕು.ಪೂಜಿತಾ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!