23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಗುರುವಾಯನಕೆರೆ : ಪದವಿ ಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಎಕ್ಸೆಲ್ ಪದವಿಪೂರ್ವ ಕಾಲೇಜು, ಗುರುವಾಯನಕೆರೆ ಇಲ್ಲಿಇತ್ತೀಚೆಗೆ ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ನಡ ಇಲ್ಲಿಯ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿಗಳಾದ ಮಹಮ್ಮದ್ ರಾಜಿಕ್, ಅಬ್ದುಲ್ ಮಸೂದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಂಸ್ಥೆಯ ಪ್ರಾಚಾರ್ಯರಾದ ಚಂದ್ರಶೇಖರ್, ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ನ ನಿರ್ದೇಶಕಿ ಶ್ರೀಮತಿ ಶಿಲ್ಪಾ ಡಿ ಇವರ ಮಾರ್ಗದರ್ಶನ ನೀಡಿದರು.

Related posts

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya
error: Content is protected !!