29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

ಉರುವಾಲು: ಉರುವಾಲು ಪದವು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾವು ಡಿ.13 ರಂದು ಕುಪ್ಪೆಟ್ಟಿಯಿಂದ ಉರುವಾಲು ಪದವು ಶಾಲೆ ತನಕ ನಡೆಯಿತು.

63 ವರ್ಷಗಳ ಇತಿಹಾಸ ಹೊಂದಿರುವ ಅ.ಖಾ.ಹಿ.ಪ್ರಾ. ಶಾಲೆ ಉರುವಾಲು ಪದವು ಇದರ ಆಡಳಿತ ಸಮಿತಿ ತೋರುತ್ತಿರುವ ತಾರತಮ್ಯ ನೀತಿ ಮತ್ತು ಕನ್ನಡ ಶಾಲೆಯನ್ನು ಬಂದ್ ಮಾಡಲು ಹೊರಟಿರುವುದರ ವಿರುದ್ಧ ಹಳೆ ವಿದ್ಯಾರ್ಥಿ ಸಂಘದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಕೆ.ಆರ್.ಎಸ್ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya
error: Content is protected !!