22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

ಉರುವಾಲು: ಉರುವಾಲು ಪದವು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾವು ಡಿ.13 ರಂದು ಕುಪ್ಪೆಟ್ಟಿಯಿಂದ ಉರುವಾಲು ಪದವು ಶಾಲೆ ತನಕ ನಡೆಯಿತು.

63 ವರ್ಷಗಳ ಇತಿಹಾಸ ಹೊಂದಿರುವ ಅ.ಖಾ.ಹಿ.ಪ್ರಾ. ಶಾಲೆ ಉರುವಾಲು ಪದವು ಇದರ ಆಡಳಿತ ಸಮಿತಿ ತೋರುತ್ತಿರುವ ತಾರತಮ್ಯ ನೀತಿ ಮತ್ತು ಕನ್ನಡ ಶಾಲೆಯನ್ನು ಬಂದ್ ಮಾಡಲು ಹೊರಟಿರುವುದರ ವಿರುದ್ಧ ಹಳೆ ವಿದ್ಯಾರ್ಥಿ ಸಂಘದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಕೆ.ಆರ್.ಎಸ್ ಉಪಸ್ಥಿತರಿದ್ದರು.

Related posts

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya
error: Content is protected !!