23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

ಉರುವಾಲು: ಉರುವಾಲು ಪದವು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾವು ಡಿ.13 ರಂದು ಕುಪ್ಪೆಟ್ಟಿಯಿಂದ ಉರುವಾಲು ಪದವು ಶಾಲೆ ತನಕ ನಡೆಯಿತು.

63 ವರ್ಷಗಳ ಇತಿಹಾಸ ಹೊಂದಿರುವ ಅ.ಖಾ.ಹಿ.ಪ್ರಾ. ಶಾಲೆ ಉರುವಾಲು ಪದವು ಇದರ ಆಡಳಿತ ಸಮಿತಿ ತೋರುತ್ತಿರುವ ತಾರತಮ್ಯ ನೀತಿ ಮತ್ತು ಕನ್ನಡ ಶಾಲೆಯನ್ನು ಬಂದ್ ಮಾಡಲು ಹೊರಟಿರುವುದರ ವಿರುದ್ಧ ಹಳೆ ವಿದ್ಯಾರ್ಥಿ ಸಂಘದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಕೆ.ಆರ್.ಎಸ್ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya
error: Content is protected !!