25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮತ್ತು ಉಜಿರೆಯ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಡಿ 19 ರಂದು ಮಂಗಳವಾರ  ಬೆಳಿಗ್ಗೆ 1೦ಕ್ಕೆ ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ  ಭಾರತ ಸರಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್,ಅಯುಷ್ಮಾನ್ ಕಾರ್ಡ್,ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ,ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಉಜ್ವಲ್ ಗ್ಯಾಸ್ ಯೋಜನೆಗಳಿಗೆ ನೋಂದಾವಣೆ ಮಾಡಿಕೊಳ್ಳಲಾಗುವುದು ಹಾಗು ಸ್ಥಳದಲ್ಲಿಯೇ ಅರೋಗ್ಯ ತಪಾಸಣೆ ನಡೆಸಲಾಗುವುದು.  ಯೋಜನೆಯ ಪ್ರಯೋಜನ ಪಡೆಯಬಯಸುವವರು  ಆ ದಿನ ಬ್ಯಾಂಕ್ ಪಾಸ್ ಪುಸ್ತಕ,ಆರ್ .ಟಿ.ಸಿ.  ಮತ್ತು ಆಧಾರ್ ಕಾರ್ಡ್ ಜೆರೋಕ್ಸ್ ಪ್ರತಿ ತೆಗೆದುಕೊಂಡು ಬರುವುದು  ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್  ಕಾರಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     

Related posts

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya
error: Content is protected !!