26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಎನ್ ಎಸ್ ಎಸ್ ಘಟಕ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರ ಡಿ.17 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯವರು ನೇತೃತ್ವ ವಹಿಸಲಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಬಂದು ರಕ್ತದಾನದಲ್ಲಿ ಭಾಗವಹಿಸಿ ಎಂದು ಕಾಲೇಜು ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿ ದಿನೇಶ್ ಬಿ ಕೆ ಬಳoಜ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya
error: Content is protected !!