August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಎನ್ ಎಸ್ ಎಸ್ ಘಟಕ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರ ಡಿ.17 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯವರು ನೇತೃತ್ವ ವಹಿಸಲಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಬಂದು ರಕ್ತದಾನದಲ್ಲಿ ಭಾಗವಹಿಸಿ ಎಂದು ಕಾಲೇಜು ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿ ದಿನೇಶ್ ಬಿ ಕೆ ಬಳoಜ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!