September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

ಬೆಳ್ತಂಗಡಿ: ಕಾಫಿನಾಡಿಗೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.

ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರು ಬರೋದನ್ನು ನಿರ್ಬಂಧಿಸಲಾಗಿದೆ. ಡಿ. 24, 25, 26ರಂದು ಕಾಫಿನಾಡು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಇರುವ ಹಿನ್ನೆಲೆ ಡಿ.26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಇನ್ನು ಗಿರಿ ಭಾಗದಲ್ಲಿ ಕ್ರಿಸ್‌ ಮಸ್‌ ಸೆಲೆಬ್ರೇಷನ್ ಗೂ ಅವಕಾಶವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.

Related posts

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya
error: Content is protected !!