September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಡಿ.15 ರಂದು ನೆರವೇರಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು ದೀಪ ಪ್ರಜ್ವಲನೆ ಮಾಡುವ ಮೂಲಕ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೀತಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಸುರೇಂದ್ರ ಗೌಡ, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಲಕ್ಷ್ಮೀಭಾಯಿ, ವೈದ್ಯರಾದ ಡಾ|ಚೇತನ್, ಬೆಳಾಲು ಸಿ.ಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಎಳ್ಳುಗದ್ದೆ, ಬೆಳಾಲು ಸಿ. ಎ ಬ್ಯಾಂಕ್ ನಿರ್ದೇಶಕರಾದ ರಮೇಶ್ ಗೌಡ ಅಂಗಡಿಬೆಟ್ಟು, ನೋಟರಿ ವಕೀಲರಾದ ಶ್ರೀನಿವಾಸ್ ಗೌಡ , ಉದ್ಯಮಿ ಸಿಲ್ವೆಸ್ಟರ್ ಮೋನಿಶ್, ಪ್ರಮುಖರಾದ ಸೀತಾರಾಮ್ ಬಿ.ಯಸ್ , ಯಶವಂತ ಗೌಡ ಬನಂದೂರು, ಜಯಾನಂದ ಗೌಡ ಎರ್ದೋಟ್ಟು, ರಾಜೇಶ್ ಗೌಡ ಪಾರ್ಲ, ಬೆಳಾಲು ಹಾ.ಉ.ಸ. ಸಂಘದ ಉಪಾಧ್ಯಕ್ಷರಾದ ಜಿನೇಶ್ ಜೈನ್ ನಿರ್ದೇಶಕರಾದ ಪ್ರಭಾಕರ ಗೌಡ, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
error: Content is protected !!