23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಡಿ.15 ರಂದು ನೆರವೇರಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು ದೀಪ ಪ್ರಜ್ವಲನೆ ಮಾಡುವ ಮೂಲಕ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೀತಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಸುರೇಂದ್ರ ಗೌಡ, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಲಕ್ಷ್ಮೀಭಾಯಿ, ವೈದ್ಯರಾದ ಡಾ|ಚೇತನ್, ಬೆಳಾಲು ಸಿ.ಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಎಳ್ಳುಗದ್ದೆ, ಬೆಳಾಲು ಸಿ. ಎ ಬ್ಯಾಂಕ್ ನಿರ್ದೇಶಕರಾದ ರಮೇಶ್ ಗೌಡ ಅಂಗಡಿಬೆಟ್ಟು, ನೋಟರಿ ವಕೀಲರಾದ ಶ್ರೀನಿವಾಸ್ ಗೌಡ , ಉದ್ಯಮಿ ಸಿಲ್ವೆಸ್ಟರ್ ಮೋನಿಶ್, ಪ್ರಮುಖರಾದ ಸೀತಾರಾಮ್ ಬಿ.ಯಸ್ , ಯಶವಂತ ಗೌಡ ಬನಂದೂರು, ಜಯಾನಂದ ಗೌಡ ಎರ್ದೋಟ್ಟು, ರಾಜೇಶ್ ಗೌಡ ಪಾರ್ಲ, ಬೆಳಾಲು ಹಾ.ಉ.ಸ. ಸಂಘದ ಉಪಾಧ್ಯಕ್ಷರಾದ ಜಿನೇಶ್ ಜೈನ್ ನಿರ್ದೇಶಕರಾದ ಪ್ರಭಾಕರ ಗೌಡ, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya
error: Content is protected !!