22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಡಿ.11 ರಂದು ನಡೆಯಿತು. 

ಕ್ರೀಡಾಕೂಟದ ಉದ್ಘಾಟಕರಾದ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಹೊರಕೇರಿ, ಮುಖ್ಯ ಅತಿಥಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಬಿ ಸೋಮಶೇಖರ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಾಲೆಯಲ್ಲಿ ಹಮ್ಮಿಕೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಇವರು ವಹಿಸಿಕೊಂಡಿದ್ದರು. ಎಸ್ ಡಿ ಎಮ್ ಬಿಎನ್ ವೈಯಸ್ ಕಾಲೇಜಿನ ದೈಹಿಕ ನಿರ್ದೇಶಕರಾದ ಧರ್ಮೇಂದ್ರ ಹಾಗೂ ಶಾಲೆಯ ಶಿಕ್ಷಕಿ ಲೀನಾ ಪಿಂಟೋ ಕಾರ್ಯಕ್ರಮ ನಿರೋಪಿಸಿದರು. ಶಿಕ್ಷಕ ಮುರಳಿ ಸ್ವಾಗತಿಸಿ, ಸದಾನಂದ ವಂದಿಸಿದರು.

Related posts

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!