September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಳೆಂಜ ಗ್ರಾಮದ ಲಕ್ಷ್ಮಿ ನಾರಾಯಣ ಗೌಡ (39ವ) ಎಂಬವರಿಗೆ ಸಂಬಂಧಿತರಾದ ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಎಂಬುವವರು ಜಾಗದ ವಿಚಾರವಾಗಿ ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಲಕ್ಷ್ಮಿ ನಾರಾಯಣ ಗೌಡ (39) ಎಂಬವರ ದೂರಿನಂತೆ ಸಂಬಂಧಿಕರಾದ ಲಕ್ಷ್ಮಿ ನಾರಾಯಣ ಗೌಡ ಮತ್ತು ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಅವರಿಗೆ ಜಾಗದ ವಿಚಾರದಲ್ಲಿ ತಕರಾರುರಿದ್ದು, ಲಕ್ಷ್ಮಿನಾರಾಯಣ ಅವರ ಮನೆಯ ಸಮೀಪದ ಖಾಲಿ ಜಾಗದಲ್ಲಿ ಲಕ್ಷ್ಮೀ ನಾರಾಯಣ ಅವರ ಅಣ್ಣ ಹೊನ್ನಪ್ಪರವರು ಅಡಿಕೆ ಒಣ ಹಾಕುವ ಕುರಿತು ತಕರಾರು ಮಾಡಿದ್ದು, ಡಿ. 13ರಂದು ಬೆಳಿಗ್ಗೆ ಆರೋಪಿಗಳು ದೂರುದಾರರನ್ನು ಅವ್ಯಾಚವಾಗಿ ಬೈದು, ಹೊನ್ನಪ್ಪ ಗೌಡರು ಕೈಯಲ್ಲಿದ್ದ ಕಬ್ಬಿಣದ ಸರಳಿನಿಂದ ಲಕ್ಷ್ಮಿನಾರಾಯಣ ಅವರ ತಲೆಗೆ ಆರೋಪಿಗಳೊಂದಿಗೆ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 102/2023 ಕಲಂ:341.504.324.323.506.R/W.34 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಕೂಡಬೆಟ್ಟು ದೇವಸ್ಥಾನ: ಗಣೇಶೋತ್ಸವ, ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya
error: Content is protected !!