22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಳೆಂಜ ಗ್ರಾಮದ ಲಕ್ಷ್ಮಿ ನಾರಾಯಣ ಗೌಡ (39ವ) ಎಂಬವರಿಗೆ ಸಂಬಂಧಿತರಾದ ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಎಂಬುವವರು ಜಾಗದ ವಿಚಾರವಾಗಿ ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಲಕ್ಷ್ಮಿ ನಾರಾಯಣ ಗೌಡ (39) ಎಂಬವರ ದೂರಿನಂತೆ ಸಂಬಂಧಿಕರಾದ ಲಕ್ಷ್ಮಿ ನಾರಾಯಣ ಗೌಡ ಮತ್ತು ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಅವರಿಗೆ ಜಾಗದ ವಿಚಾರದಲ್ಲಿ ತಕರಾರುರಿದ್ದು, ಲಕ್ಷ್ಮಿನಾರಾಯಣ ಅವರ ಮನೆಯ ಸಮೀಪದ ಖಾಲಿ ಜಾಗದಲ್ಲಿ ಲಕ್ಷ್ಮೀ ನಾರಾಯಣ ಅವರ ಅಣ್ಣ ಹೊನ್ನಪ್ಪರವರು ಅಡಿಕೆ ಒಣ ಹಾಕುವ ಕುರಿತು ತಕರಾರು ಮಾಡಿದ್ದು, ಡಿ. 13ರಂದು ಬೆಳಿಗ್ಗೆ ಆರೋಪಿಗಳು ದೂರುದಾರರನ್ನು ಅವ್ಯಾಚವಾಗಿ ಬೈದು, ಹೊನ್ನಪ್ಪ ಗೌಡರು ಕೈಯಲ್ಲಿದ್ದ ಕಬ್ಬಿಣದ ಸರಳಿನಿಂದ ಲಕ್ಷ್ಮಿನಾರಾಯಣ ಅವರ ತಲೆಗೆ ಆರೋಪಿಗಳೊಂದಿಗೆ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 102/2023 ಕಲಂ:341.504.324.323.506.R/W.34 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!