25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಳೆಂಜ ಗ್ರಾಮದ ಲಕ್ಷ್ಮಿ ನಾರಾಯಣ ಗೌಡ (39ವ) ಎಂಬವರಿಗೆ ಸಂಬಂಧಿತರಾದ ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಎಂಬುವವರು ಜಾಗದ ವಿಚಾರವಾಗಿ ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಲಕ್ಷ್ಮಿ ನಾರಾಯಣ ಗೌಡ (39) ಎಂಬವರ ದೂರಿನಂತೆ ಸಂಬಂಧಿಕರಾದ ಲಕ್ಷ್ಮಿ ನಾರಾಯಣ ಗೌಡ ಮತ್ತು ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಅವರಿಗೆ ಜಾಗದ ವಿಚಾರದಲ್ಲಿ ತಕರಾರುರಿದ್ದು, ಲಕ್ಷ್ಮಿನಾರಾಯಣ ಅವರ ಮನೆಯ ಸಮೀಪದ ಖಾಲಿ ಜಾಗದಲ್ಲಿ ಲಕ್ಷ್ಮೀ ನಾರಾಯಣ ಅವರ ಅಣ್ಣ ಹೊನ್ನಪ್ಪರವರು ಅಡಿಕೆ ಒಣ ಹಾಕುವ ಕುರಿತು ತಕರಾರು ಮಾಡಿದ್ದು, ಡಿ. 13ರಂದು ಬೆಳಿಗ್ಗೆ ಆರೋಪಿಗಳು ದೂರುದಾರರನ್ನು ಅವ್ಯಾಚವಾಗಿ ಬೈದು, ಹೊನ್ನಪ್ಪ ಗೌಡರು ಕೈಯಲ್ಲಿದ್ದ ಕಬ್ಬಿಣದ ಸರಳಿನಿಂದ ಲಕ್ಷ್ಮಿನಾರಾಯಣ ಅವರ ತಲೆಗೆ ಆರೋಪಿಗಳೊಂದಿಗೆ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 102/2023 ಕಲಂ:341.504.324.323.506.R/W.34 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!