22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಲಾಡಿಗುತ್ತು ಜೀವಂಧರ ಜೈನ್ ಡಿ.15 ರಂದು ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ರವರು ವೈಯಕ್ತಿಕವಾಗಿ ಬ್ರಹ್ಮಕಲಶೋತ್ಸವಕ್ಕೆ ರೂ. 25 ಲಕ್ಷ ದೇಣಿಗೆಯನ್ನು ನೀಡಿದರು.

ಅರ್ಚಕರಾದ ರಾಘವೆಂದ್ರ ಭಟ್ ಮಠ, ಪ್ರವೀಣ್ ಜೈನ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ, ರಮೇಶ್ ಬಂಗೇರ, ಗಂಗಾಧರ್ ಭಟ್, ಸತೀಶ ಕುಮಾರ್ ಕುಡ್ಡ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಉಪಾಧ್ಯಕ್ಷರುಗಳಾದ ಶ್ರೀಕಾಂತ್ ಶೆಟ್ಟಿ ಮುಂಡಾಡಿ, ನಾರಾಯಣ ಮೂಲ್ಯ, ಕಾರ್ಯದರ್ಶಿ ಸಂತೋಷ್ ಹಲ್ಲಂದಡಿ, ಧನಲಕ್ಷ್ಮಿ, ಆನಂದ ಶೆಟ್ಟಿ ಐಸಿರಿ, ಕೋಶಾಧಿಕಾರಿ ವಸಂತ ಗೌಡ ಉಪಸ್ಥಿತರಿದ್ದರು.

ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಸ್ವಾಗತಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ, ಧನ್ಯವಾದವಿತ್ತರು.

Related posts

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya
error: Content is protected !!