32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ‌ ಜಾತ್ರಾಮಹೋತ್ಸವದ ಚಪ್ಪರ ಮುಹೂರ್ತ ಹಾಗೂ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸುವ ಕೆರೆಯ ಜಾಗದ ಮುಹೂರ್ತ ಕಾರ್ಯಕ್ರಮ ಡಿ 15 ರಂದು ಜರಗಿತು.

ಈ ಸಂರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು . ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕೆರೆ ನಿರ್ಮಿಸಲು ಜಾಗವನ್ನು ದಾನವಾಗಿ ನೀಡಿದ ಜಾಗದ ಮಾಲಕರು ವಸಂತಿ ಬಿ ಶೆಟ್ಟಿ ಮತ್ತು ಮಕ್ಕಳು ತುಂಗಾ ಆಸ್ಪತ್ರೆ ಮುಂಬಾಯಿ, ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಜಯರಾಮ್ ಶೆಟ್ಟಿ ಪಡಂಗಡಿ, ಜಯಪ್ರಕಾಶ್ ಸಂಪಿಗೆತ್ತಾಯ ಬಳ್ಳಮಂಜ, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!