22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ‌ ಜಾತ್ರಾಮಹೋತ್ಸವದ ಚಪ್ಪರ ಮುಹೂರ್ತ ಹಾಗೂ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸುವ ಕೆರೆಯ ಜಾಗದ ಮುಹೂರ್ತ ಕಾರ್ಯಕ್ರಮ ಡಿ 15 ರಂದು ಜರಗಿತು.

ಈ ಸಂರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು . ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕೆರೆ ನಿರ್ಮಿಸಲು ಜಾಗವನ್ನು ದಾನವಾಗಿ ನೀಡಿದ ಜಾಗದ ಮಾಲಕರು ವಸಂತಿ ಬಿ ಶೆಟ್ಟಿ ಮತ್ತು ಮಕ್ಕಳು ತುಂಗಾ ಆಸ್ಪತ್ರೆ ಮುಂಬಾಯಿ, ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಜಯರಾಮ್ ಶೆಟ್ಟಿ ಪಡಂಗಡಿ, ಜಯಪ್ರಕಾಶ್ ಸಂಪಿಗೆತ್ತಾಯ ಬಳ್ಳಮಂಜ, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya
error: Content is protected !!