23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ‌ ಜಾತ್ರಾಮಹೋತ್ಸವದ ಚಪ್ಪರ ಮುಹೂರ್ತ ಹಾಗೂ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸುವ ಕೆರೆಯ ಜಾಗದ ಮುಹೂರ್ತ ಕಾರ್ಯಕ್ರಮ ಡಿ 15 ರಂದು ಜರಗಿತು.

ಈ ಸಂರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು . ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕೆರೆ ನಿರ್ಮಿಸಲು ಜಾಗವನ್ನು ದಾನವಾಗಿ ನೀಡಿದ ಜಾಗದ ಮಾಲಕರು ವಸಂತಿ ಬಿ ಶೆಟ್ಟಿ ಮತ್ತು ಮಕ್ಕಳು ತುಂಗಾ ಆಸ್ಪತ್ರೆ ಮುಂಬಾಯಿ, ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಜಯರಾಮ್ ಶೆಟ್ಟಿ ಪಡಂಗಡಿ, ಜಯಪ್ರಕಾಶ್ ಸಂಪಿಗೆತ್ತಾಯ ಬಳ್ಳಮಂಜ, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Related posts

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!