25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ‌ ಜಾತ್ರಾಮಹೋತ್ಸವದ ಚಪ್ಪರ ಮುಹೂರ್ತ ಹಾಗೂ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸುವ ಕೆರೆಯ ಜಾಗದ ಮುಹೂರ್ತ ಕಾರ್ಯಕ್ರಮ ಡಿ 15 ರಂದು ಜರಗಿತು.

ಈ ಸಂರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು . ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕೆರೆ ನಿರ್ಮಿಸಲು ಜಾಗವನ್ನು ದಾನವಾಗಿ ನೀಡಿದ ಜಾಗದ ಮಾಲಕರು ವಸಂತಿ ಬಿ ಶೆಟ್ಟಿ ಮತ್ತು ಮಕ್ಕಳು ತುಂಗಾ ಆಸ್ಪತ್ರೆ ಮುಂಬಾಯಿ, ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಜಯರಾಮ್ ಶೆಟ್ಟಿ ಪಡಂಗಡಿ, ಜಯಪ್ರಕಾಶ್ ಸಂಪಿಗೆತ್ತಾಯ ಬಳ್ಳಮಂಜ, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya
error: Content is protected !!