September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ‌ ಜಾತ್ರಾಮಹೋತ್ಸವದ ಚಪ್ಪರ ಮುಹೂರ್ತ ಹಾಗೂ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸುವ ಕೆರೆಯ ಜಾಗದ ಮುಹೂರ್ತ ಕಾರ್ಯಕ್ರಮ ಡಿ 15 ರಂದು ಜರಗಿತು.

ಈ ಸಂರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು . ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕೆರೆ ನಿರ್ಮಿಸಲು ಜಾಗವನ್ನು ದಾನವಾಗಿ ನೀಡಿದ ಜಾಗದ ಮಾಲಕರು ವಸಂತಿ ಬಿ ಶೆಟ್ಟಿ ಮತ್ತು ಮಕ್ಕಳು ತುಂಗಾ ಆಸ್ಪತ್ರೆ ಮುಂಬಾಯಿ, ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಜಯರಾಮ್ ಶೆಟ್ಟಿ ಪಡಂಗಡಿ, ಜಯಪ್ರಕಾಶ್ ಸಂಪಿಗೆತ್ತಾಯ ಬಳ್ಳಮಂಜ, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!